ಕಾರ್ಕಳಹೆಬ್ರಿ

ಜಿಲ್ಲಾ ವಾಪ್ತಿಯಲ್ಲಿರುವ ದ್ವೀಪಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ಸಾರ್ವಜನಿಕರ ಹಿತದೃಷ್ಠಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವುದು ಅಗತ್ಯವಾಗಿರುವುದರಿಂದ ಜಿಲ್ಲೆಯಲ್ಲಿರುವ ಒಟ್ಟು 50 ದ್ವೀಪಗಳಿಗೆ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರು ಪ್ರವೇಶಿಸದಂತೆ ಹಾಗೂ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿದ್ದು, ಸದ್ರಿ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 223 ರಂತೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ನಾಡ್ಪಾಲು ದೇವಸ್ಥಾನ ದಲ್ಲಿ ಧಾರ್ಮಿಕ ದತ್ತಿ ವಿವಾದ -ಹೊಡೆದಾಟ

Madhyama Bimba

ಹೆಬ್ರಿ ಬಡಾಗುಡ್ಡೆ: ಕೊರತಿ ಕೊರಗಜ್ಜ ದೈವಸ್ಥಾನದ ಜೀರ್ಣೋದ್ಧಾರ- ವಿಜ್ಞಾಪನ ಪತ್ರ ಬಿಡುಗಡೆ

Madhyama Bimba

ಸಾರ್ವಜನಿಕ ಸ್ಥಳಗಳಲ್ಲಿ ಹೊಡೆದಾಟ: ಐವರ ಬಂಧನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More