ಕಾರ್ಕಳ

ಕಾರ್ಕಳ: ಅವಾಚ್ಯ ಶಬ್ದಗಳಿಂದ ನಿಂದನೆ- ಜೀವ ಬೆದರಿಕೆ

ಕಾರ್ಕಳ: ಯುವಕನೋರ್ವನಿಗೆ ಅವಾಚ್ಯ ಶಬ್ದಗಳಿಂದ ಬೈದು ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿರುವ ಘಟನೆ ನ. 02ರಂದು ವರದಿಯಾಗಿದೆ.


ಕಾರ್ಕಳ ಕಸಬಾ ಗ್ರಾಮದ ತಪ್ಸೀರ್ (18) ಇವರು ತನ್ನ ಅಣ್ಣನೊಂದಿಗೆ ಜರಿಗುಡ್ಡೆಯಲ್ಲಿರುವ ಮಸೀದಿಗೆ ನಮಾಜ್ ಮಾಡಲು ಸ್ಕೂಟರ್‌ನಲ್ಲಿ ಹೋಗುತ್ತಿರುವಾಗ ಅಪ್ರೋಜ್ ಎಂಬಾತನು ತನ್ನ ಗೂಡ್ಸ್ ಟೆಂಫೋವನ್ನು ಸ್ಕೂಟರ್‌ಗೆ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿರುತ್ತಾನೆ. ಈ ಹಿಂದೆ ಈದ್ ಮಿಲಾದ್ ಹಬ್ಬದ ವೇಳೆಗೆ ಅಪ್ರೋಜ್ ಮನೆಯ ಬಳಿ ತೋರಣ ಕಟ್ಟುವ ವಿಚಾರದಲ್ಲಿ ಗಲಾಟೆ ಮಾಡಿರುವುದೇ ಈ ಘಟನೆಗೆ ಕಾರಣವಾಗಿದೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಹೆಬ್ರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮ

Madhyama Bimba

ಕಾರ್ಕಳ ಶ್ರೀ ಲಕ್ಷ್ಮೀ ಜ್ಯುವೆಲ್ಲರ್‍ಸ್‌ನಲ್ಲಿ ವಿಶೇಷ ಬೋನಸ್ ಸ್ಕೀಮ್

Madhyama Bimba

ಕಾರ್ಕಳ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಬಲ್ಲಾಳ್, ಉಪಾಧ್ಯಕ್ಷರಾಗಿ ರವಿರಾಜ ಉಪಾಧ್ಯಾಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More