ಕಾರ್ಕಳಹೆಬ್ರಿ

ಚಿಕ್ಕಲ್‌ಬೆಟ್ಟು ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ವತಿಯಿಂದ ಶ್ರಮದಾನ

ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಚಿಕ್ಕಲ್‌ಬೆಟ್ಟು ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ವತಿಯಿಂದ ಎರ್ಲಪಾಡಿ ಹೆಪ್ಪಳದಿಂದ ಚಿಕ್ಕಲ್ ಬೆಟ್ಟು ವ್ಯಾಘ್ರ ಚಾಮುಂಡಿ ದೈವಸ್ಥಾನದವರೆಗೆ ಎರಡು ಕಿಲೋಮೀಟರ್ ರಸ್ತೆಯ ಎರಡು ಬದಿಯ ಗಿಡಗಳನ್ನು ತೆಗೆದು ಸ್ವಚ್ಛತೆಗೊಳಿಸಲಾಯಿತು.


ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ತಾರಾನಾಥ ಶೆಟ್ಟಿ ಹಾಗೂ ಸೇವಾ ದೀಕ್ಷಿತೆ ಶ್ರೀಮತಿ ರೂಪ ಹಾಗೂ ಪದಾಧಿಕಾರಿಗಳಾದ ಮನ್ಮಥ ಮಡಿವಾಳ ಮತ್ತು ಸದಸ್ಯರು ಸಹಕರಿಸಿದರು.

Related posts

ಕಾರ್ಕಳ: ಮುಡಾರು ನಿವಾಸಿ ನೇಣು ಬಿಗಿದು ಆತ್ಮಹತ್ಯೆ

Madhyama Bimba

ಮುದ್ರಾಡಿ: ಶ್ರೀ ಮಂಜುನಾಥೇಶ್ವರ ನೂತನ ಸ್ವಸಹಾಯ ಸಂಘ ಉದ್ಘಾಟನೆ

Madhyama Bimba

ಕಾರ್ಕಳ ಜೈಹಿಂದ್ ಗೇಮ್ಸ್ ಕ್ಲಬ್ ವತಿಯಿಂದ ‘ಜೈಹಿಂದ್ ಟ್ರೋಫಿ’ ಕ್ರಿಕೆಟ್ ಕ್ರೀಡಾಕೂಟ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More