ಕಾರ್ಕಳ

ಕ್ರೈಸ್ಟ್‌ಕಿಂಗ್: ಪದವಿಪೂರ್ವ ವಿಭಾಗದ ಸಾಂಸ್ಕೃತಿಕ ಸ್ಪರ್ಧೆಯ ಭಾವಗೀತೆ ಗಾಯನದಲ್ಲಿ ಸ್ಮೃತಿ ಮರಾಠೆ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇವರ ವತಿಯಿಂದ ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಜಿಲ್ಲಾ ಉಪ ನಿರ್ದೇಶಕರ ಕಛೇರಿ ಉಡುಪಿ ಇವರ ಸಹಯೋಗದಲ್ಲಿ ಉಡುಪಿಯ ಪೂರ್ಣಪ್ರಜ್ಞಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪದವಿಪೂರ್ವ ವಿಭಾಗದ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಭಾವಗೀತೆ ಗಾಯನ ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸ್ಮೃತಿ ಮರಾಠೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

Related posts

ಹೆಬ್ರಿ: ಕಾರಿಗೆ ಪಿಕ್ ಅಫ್ ವಾಹನ ಡಿಕ್ಕಿ- ಗಾಯ

Madhyama Bimba

ರಾಜ್ಯ ಮಟ್ಟದ ಕ್ರೀಡಾಕೂಟ: ನಿಟ್ಟೆಯ ವಿದ್ಯಾರ್ಥಿನಿ ರಶ್ಮಿತಾಗೆ ಬೆಳ್ಳಿಯ ಪದಕ

Madhyama Bimba

ಪಡುಕುಡೂರು ಡೈರಿ ಅಧ್ಯಕ್ಷರಾಗಿ ಜಗದೀಶ ಹೆಗ್ಡೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More