ಸಕಲೇಶಪುರ ಬಾಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು ಹಲ್ಲೆ ಮಾಡುತ್ತಿರುವ ವಿಡಿಯೋ ಒಂದು ವೈರಲ್ ಆಗ ತೊಡಗಿದೆ.
ಮನೆ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಸಂದೀಪ್ ಎಂಬವರು ವಿಚಾರಿಸಲು ಬಂದಾಗ ಈ ಘಟನೆ ನಡೆದಿದೆ.
ಮನೆ ಜಾಗದ ವಿಚಾರದಲ್ಲಿ ಹಲವು ಬಾರಿ ಮನವಿ ಮಾಡಿದರೂ ಸಮಸ್ಯೆ ಬಗೆಹರಿಯದ ಕಾರಣ, ವಿಚಾರಣೆಗಾಗಿ ಯುವಕ ಸಂದೀಪ್ ಅವರು ಪಂಚಾಯಿತಿಗೆ ಬಂದಿದ್ದರು. ಈ ವೇಳೆ ವಾಗ್ವಾದ ನಡೆದು ಪಿಡಿಒ ಚಿನ್ನಸ್ವಾಮಿ ದೈಹಿಕ ಹಲ್ಲೆ ಮಾಡಿದ್ದಾರೆ. ಎನ್ನಲಾಗಿದೆ.
ಈ ಘಟನೆ ಬಳಿಕ ಸಾರ್ವಜನಿಕರು ಕೂಡಾ ಅಭಿವೃದ್ಧಿ ಅಧಿಕಾರಿಗಳ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ
previous post
next post
