ಕಾರ್ಕಳ

ಕಾರ್ಕಳ ವೆಂಕಟರಾಯ ಕಾಮತ್ ನಿಧನ

ಗುಂಡಿಬೈಲ್ ನಿವಾಸಿ ಕಾರ್ಕಳ ವೆಂಕಟರಾಯ ಕಾಮತ್ (93 ವರ್ಷ). ಡಿ. 08ರಂದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.


ಕಾರ್ಪೊರೇಷನ್ ಬ್ಯಾಂಕ್ ನಲ್ಲಿ ರಿಜನಲ್ ಮ್ಯಾನೇಜರ್ ಆಗಿ ನಿವೃತ್ತರಾಗಿದ್ದರು. ತಮ್ಮ ಕಿರಿಯ ವಯಸ್ಸಿನಲ್ಲಿ ಮುಂಬೈಯಲ್ಲಿ ವೃತ್ತಿ ಜೀವನ ಆರಂಭಿಸಿ ಮುಂಬೈ, ಶಿವಮೊಗ್ಗ, ಬೆಂಗಳೂರು, ಮಂಗಳೂರು, ಅಜೆಕಾರು, ಕಾರ್ಕಳ, ಉಡುಪಿ, ಚೆನ್ನೈ ಹೀಗೆ ಹಲವು ಕಡೆ ಸೇವೆ ಸಲ್ಲಿಸಿದ್ದರು. ಜೂನ್1,1984 ರಂದು ಪ್ರಾರಂಭವಾದ ಬ್ಯಾಂಕಿನ ಪ್ರಾದೇಶಿಕ ಕಚೇರಿಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಪ್ರಾದೇಶಿಕ ವ್ಯವಸ್ಥಾಪಕರಾಗಿ ನಿಯುಕ್ತರಾಗಿ 1984 ರಿಂದ 1987 ರವರೆಗೆ ಸೇವೆ ಸಲ್ಲಿಸಿದ್ದರು.


ಇವರು ಪತ್ನಿ ಈರ್ವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related posts

ಪ.ಜಾತಿ/ ಪಂಗಡದ ಜನಾಂಗದವರಿಂದ ಅಹವಾಲು ಸಲ್ಲಿಕೆಗೆ ಅವಕಾಶ

Madhyama Bimba

ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಎಸ್. ಪ್ರವೀಣ್ ಕುಮಾರ್

Madhyama Bimba

ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿ ನೇಮಕ ಮಾಡಿ ಜಿಲ್ಲಾಧಿಕಾರಿ ಆದೇಶ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More