ಕಾರ್ಕಳ

ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಧನ ಸಹಾಯ

ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಬೆಳ್ತಂಗಡಿ ತಾಲೂಕು ನಾರಾವಿಯ ಬಡ ರೋಗಿಯ ಶಸ್ತ್ರಚಿಕಿತ್ಸೆಗೆ 25,000 ರೂಪಾಯಿ ಆರ್ಥಿಕ ನೆರವನ್ನು ಚೆಕ್ ಮುಖಾಂತರ ನೀಡಲಾಯಿತು.

ಈ ಸಂದರ್ಭದಲ್ಲಿ ರೋಟರಿ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಕಾರ್ಯದರ್ಶಿ ಚೇತನ್ ನಾಯಕ್, ಹಿರಿಯ ದಾನಿಗಳಾದ ತುಕಾರಾಮ ನಾಯಕ್, ಡಾ.ಭರತೇಶ್ ಆದಿರಾಜ್, ಮಾಜಿ ಸಹಾಯಕ ಗವರ್ನರ್‌ಗಳಾದ ಹರಿಪ್ರಕಾಶ್ ಶೆಟ್ಟಿ, ಪ್ರಕಾಶ್ ಆಚಾರ್ಯ, ಶೈಲೇಂದ್ರ ರಾವ್ ಹಾಗೂ ರೋಟರಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಹೆಬ್ರಿಯಲ್ಲಿ ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು

Madhyama Bimba

ಸೂರಿಮಣ್ಣು ಭಜನಾ ಸುವರ್ಣ ಸಂಭ್ರಮ – ಹಸಿರು ಹೊರೆಕಾಣಿಕೆ ಸಮರ್ಪಣೆ

Madhyama Bimba

ನಕ್ರೆ ಪರಪು ಮನೆಯಲ್ಲಿ ಕಳ್ಳತನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More