ಕಾರ್ಕಳ

ಕಾರ್ಕಳ: ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ

ಕಾರ್ಕಳ: ನಿಟ್ಟೆ ಲೆಮಿನಾ ಕ್ರಾಸ್ ಸಮೀಪ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಪಾದಚಾರಿ ಗಾಯಗೊಂಡ ಘಟನೆ ಡಿ. 17ರಂದು ವರದಿಯಾಗಿದೆ.


ನಿಟ್ಟೆ ದೂಪದಕಟ್ಟೆ ನಿವಾಸಿ ಶೇಸಪ್ಪ ಗಾಯಗೊಂಡವರು.


ಕಾರ್ಕಳದಿಂದ ನಿಟ್ಟೆಯ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನ ಚಾಲಕನು ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಸವಾರಿ ಮಾಡಿಕೊಂಡು ಬಂದು ಪಾದಚಾರಿಗೆ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯ ಪರಿಣಾಮ ಶೇಸಪ್ಪರವರು ಡಾಮಾರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಇನ್ಸ್ಪಾಯರ್ ಅವಾರ್ಡ್: ಹೆಬ್ರಿ ಎಸ್ ಆರ್ ಶಿಕ್ಷಣ ಸಂಸ್ಥೆಯ ಇಶಾನಿ ಶೆಟ್ಟಿ ಮತ್ತು ಅಶ್ರಯ್ ಎಂ ನಾಯ್ಕ್ ಆಯ್ಕೆ

Madhyama Bimba

ಧನಸಹಾಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Madhyama Bimba

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿ ಅಂತರರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನ ಆಚರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More