Blog

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬೂಬ ಪರವರವರಿಗೆ ಯುವ ಸಂಗಮದಿಂದ ಗೌರವ ಸನ್ಮಾನ

ಬೈಲೂರು: 2025ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ಯುವ ಸಂಗಮ (ರಿ.) ಕೌಡೂರು ಇದರ ಸದಸ್ಯರು ಖ್ಯಾತ ದೈವ ನರ್ತಕರಾದ ಬೂಬ ಪರವ ಇವರನ್ನು ಯುವ ಸಂಗಮ (ರಿ.) ಕೌಡೂರು ಸಂಘದ ವತಿಯಿಂದ  ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಪ್ರಸನ್ನ ಶೆಟ್ಟಿ, ಕಾರ್ಯದರ್ಶಿ ನಾಗೇಶ್ ಪೂಜಾರಿ, ಕೋಶಾಧಿಕಾರಿ ಕೃಷ್ಣ ಶೆಟ್ಟಿ ಹಾಗೂ ಸಂಘದ ಗೌರವ ಸಲಹೆಗಾರರು, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು

Related posts

ಕುಕ್ಕುಂದೂರುನಲ್ಲಿ ದೌರ್ಜನ್ಯ – ಕೆ ಆರ್ ಎಸ್ ಪಾರ್ಟಿ ಭೇಟಿ – ಸಹಕಾರದ ಭರವಸೆ

Madhyama Bimba

ಕುಕ್ಕುಂದೂರು ನಿವಾಸಿಗಳಿಗೆ ರಕ್ಷಣೆ ನೀಡುವಂತೆ ಕುಲಾಲ ಸಂಘಗಳ ಮನವಿ

Madhyama Bimba

ಮುನಿಯಾಲು ಕಾಡುಹೊಳೆ: ಸುಧಣ್ಣಾಸ್ ರಿವರ್‌ವ್ಯೂ ಗಾರ್ಡನ್ ಲೋಕರ್ಪಾಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More