ಕಾರ್ಕಳ: ರಾಮಕೃಷ್ಣ ವಿವೇಕಾನಂದ ಭಾವ ಪ್ರಚಾರ ಪರಿಷತ್ ಕರ್ನಾಟಕ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದಲ್ಲಿ ನಡೆದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ’ ವಿವೇಕ ವಿದ್ಯಾರ್ಥಿ’ 2025 ರ ಸ್ಪರ್ಧೆಯಲ್ಲಿ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದ ಎಂಟನೇ ತರಗತಿ ವಿದ್ಯಾರ್ಥಿ ಭೂಷಯ್ ಪೈ ರಾಜ್ಯಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಹಾಗೂ 9ನೇ ತರಗತಿ ವಿದ್ಯಾರ್ಥಿ ತೇಜಸ್ ವಿ. ಸೇರಿಗಾರ್ ಜಿಲ್ಲಾಮಟ್ಟದಲ್ಲಿ ರ್ಯಾಂಕ್ ಪಡೆದಿರುತ್ತಾರೆ.

