ಕಾರ್ಕಳ

ಕ್ರೈಸ್ಟ್‌ಕಿಂಗ್: ಪ್ರತಿಭಾ ಕಾರಂಜಿಯ ಭಾವಗೀತೆ ಸ್ಪರ್ಧೆಯಲ್ಲಿ ಅಕ್ಷರ್ ಕುಮಾರ್ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕಾರ್ಕಳ, ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳು, ಕಾರ್ಕಳ ಇವರ ಜಂಟಿ ಸಹಯೋಗದಲ್ಲಿ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಭಾವಗೀತೆ ಗಾಯನ ಸ್ಪರ್ಧೆಯಲ್ಲಿ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಅಕ್ಷರ್ ಕುಮಾರ್ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾನೆ.


ಉಳಿದಂತೆ ಸಂಸ್ಕೃತ ಧಾರ್ಮಿಕ ಪಠಣದಲ್ಲಿ 9ನೇ ತರಗತಿಯ ಕೆ.ಸ್ತುತಿ ಪುರಾಣಿಕ್ ದ್ವಿತೀಯ ಸ್ಥಾನ, ಅರೇಬಿಕ್ ಧಾರ್ಮಿಕ ಪಠಣದಲ್ಲಿ 9ನೇ ತರಗತಿಯ ಮಹಮ್ಮದ್ ಇಶಾನ್ ಅಕ್ಬರ್ ದ್ವಿತೀಯ ಸ್ಥಾನ, ಕವ್ವಾಲಿಯಲ್ಲಿ ಹತ್ತನೇ ತರಗತಿಯ ರೇಚಲ್ ಡಿಸೋಜ, ಝುಬೇದ, ಅಚ್ಚು ವಿದ್ಯೋಪರಾಜ್ ಗುರುಕುಲಂ, 9ನೇ ತರಗತಿಯ ಅನಘ ವಿ ಪೂಜಾರಿ, ಮಹಮ್ಮದ್ ಇಶಾನ್ ಅಕ್ಬರ್, ಅಕ್ಷರ್ ಕುಮಾರ್ ದ್ವಿತೀಯ ಸ್ಥಾನ, ಕನ್ನಡ ಭಾಷಣದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಬ್ರೋವಿನ್ ಅಗೇರಾ ಹಾಗೂ ಇಂಗ್ಲೀಷ್ ಭಾಷಣದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಕೀರ್ತನ್ ಡಿಸೋಜ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

Related posts

ಅಂತರಾಷ್ಟ್ರೀಯ ಟೆಕ್ವಾಂಡೋ ಚಾಂಪಿಯನ್ ಶಿಪ್- ನಕ್ರೆ ಪವನ್‌ರಿಗೆ ದ್ವಿತೀಯ ಸ್ಥಾನ

Madhyama Bimba

ಹೆಬ್ರಿ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ

Madhyama Bimba

ಕರಾಟೆ ಚಾಂಪಿಯನ್ ಶಿಪ್: ಎಸ್‌ವಿಟಿ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಬಹುಮಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More