ಕಾರ್ಕಳಹೆಬ್ರಿ

ದೇಹದಾರ್ಢ್ಯ ಸ್ಪರ್ಧೆ: ಮುದ್ರಾಡಿಯ ನೈದಿಲ್ ಪೂಜಾರಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಮುದ್ರಾಡಿ : ಮೂಡಬಿದರೆ ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಮುದ್ರಾಡಿ ನೈದಿಲ್ ಪೂಜಾರಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ೭೦ ಕೆಜಿ ವಿಭಾಗದ ವಿಟಿಯು ರಾಜ್ಯಮಟ್ಟದ ದೇಹ ದಾರ್ಢ್ಯ ಸ್ಫರ್ಧೆಯಲ್ಲಿ ” ಚಿನ್ನದ ಪದಕದೊಂದಿಗೆ ಮೋಸ್ಟ್ ಮಸ್ಕ್ಯುಲರ್ ಮ್ಯಾನ್ ಪಟ್ಟ ” ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಮುದ್ರಾಡಿಯ ಶೋಭಾ ಮತ್ತು ಸುಕುಮಾರ್ ಪೂಜಾರಿ ಅವರ ಪುತ್ರ. ಜಿವೈಎಂ ಮೂಡಬಿದರೆಯ ಸ್ವಾಮಿ ಸ್ಟ್ರೆಂತ್ ಆಂಡ್ ಟ್ರೈನಿಂಗ್ ಜಿಮ್ ನ ಸ್ವಾಮಿ ಪ್ರಸಾದ್ ಅವರಿಂದ ತರಬೇತು ಪಡೆದಿದ್ದಾರೆ.

Related posts

ಕ್ರಿಯೇಟಿವ್ ಕಾಲೇಜು ವಾರ್ಷಿಕೋತ್ಸವ

Madhyama Bimba

ನಮ್ಮ ಬದುಕಿನಲ್ಲಿ ಗುರಿ ತಲುಪಬೇಕಾದರೆ ಶಿಸ್ತು ಅತೀ ಅಗತ್ಯ : ಡಾ.ರವಿಪ್ರಸಾದ್ ಹೆಗ್ಡೆ

Madhyama Bimba

ಮಾಳದ ನಿವಾಸಿ ನಾರಾಯಣ ಮೃತ್ಯು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More