ಕ್ಷೇತ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಶಾಲಾ ಶಿಕ್ಷಣಾ ಇಲಾಖೆ ಕಾರ್ಕಳ ತಾಲೂಕು, ಹಾಗೂ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜೇಸಿ ಇಂಟರ್ ನ್ಯಾಷನಲ್ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳಾದ ಒಂಬತ್ತನೇ ತರಗತಿಯ ಶ್ರಾವಣಿ ಭಟ್ ಸಂಸ್ಕೃತ ಭಾಷಣದಲ್ಲಿ ಪ್ರಥಮ ಸ್ಥಾನ ಹಾಗೂ ಭರತನಾಟ್ಯದಲ್ಲಿ ದ್ವಿತೀಯ ಸ್ಥಾನ ಮತ್ತು ಏಳನೇ ತರಗತಿಯ ಐಶ್ವರ್ಯ ಪೈ ಸಂಸ್ಕೃತ ಕಂಠಪಾಠದಲ್ಲಿ ಪ್ರಥಮ ಸ್ಥಾನಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದರೆ.

ಏಳನೇ ತರಗತಿಯ ಆರಾಧ್ಯ ಶೆಟ್ಟಿ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

