ಕಾರ್ಕಳ

ಕಾರ್ಕಳ: ಕುಸಿದು ಬಿದ್ದು ಮೃತ್ಯು

ಕಾರ್ಕಳ: ವ್ಯಕ್ತಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಡಿ. 25ರಂದು ವರದಿಯಾಗಿದೆ.

ಕುಕ್ಕುಂದೂರು ಗ್ರಾಮದ ಜೋಡುರಸ್ತೆ ನಿವಾಸಿ ಗುಣೇಂದ್ರ ಪುತ್ರನ್ (61) ಮೃತಪಟ್ಟವರು.


ಇವರು ವಿಪರೀತ ರಕ್ತದೋತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಕಾರ್ಕಳ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮನೆಯಲ್ಲಿರುವಾಗ ಇವರಿಗೆ ಉಸಿರಾಟದ ತೊಂದರೆ ಉಂಟಾಗಿ ಕುಸಿದು ಬಿದ್ದಿದ್ದು ಚಿಕಿತ್ಸೆಗಾಗಿ ಕಾರ್ಕಳ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯಾಧಿಕಾರಿಯವರು ಮೃತಪಟ್ಟಿರುವುದಾಗಿ ತಿಳಿಸಿದ್ದರು.


ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

ನಮ್ಮ ಕ್ಲಿನಿಕ್‌ನಲ್ಲಿ ಶುಶ್ರೂಷಕ ಹುದ್ದೆ: ಅರ್ಜಿ ಆಹ್ವಾನ

Madhyama Bimba

ವಲಯ ಸಂಯೋಜಕರ ಹುದ್ದೆ: ಅರ್ಜಿ ಆಹ್ವಾನ

Madhyama Bimba

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3 ಮಂಗಳವಾರದಂದು ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More