ಮೂಡುಬಿದಿರೆಅಧ್ಯಕ್ಷರಾಗಿ ಸುದರ್ಶನ ಕುಮಾರ್ by Madhyama BimbaDecember 31, 20250263 Share0 Post Views: 190 ಶ್ರೀ ಕ್ಷೇತ್ರ ಶ್ರವಣಬೆಳಗೊಳದಲ್ಲಿ ಜನವರಿ 6ಮತ್ತು 7ರಂದು ನಡೆಯುವ ದಕ್ಷಿಣ ಭಾರತ ಜೈನ ಅರ್ಚಕರ ಸಮ್ಮೇಳನದ ಅಧ್ಯಕ್ಷರಾಗಿ ಸುದರ್ಶನ ಕುಮಾರ್ ಆಯ್ಕೆಯಾಗಿದ್ದಾರೆ. ಅವರು ಶ್ರೀಧವಲಾ ಕಾಲೇಜಿನ ನಿವೃತ ಪ್ರಾಂಶುಪಾಲರಾಗಿದ್ದಾರೆ.