ಮೂಡುಬಿದಿರೆ ಅಲಂಕಾರ್ ಸಂಸ್ಥೆಯಲ್ಲಿ ವೃತ್ತಿ ನಿರ್ವಹಿಸುತ್ತಿದ್ದ ಮೂಡುಬಿದಿರೆಯ ಯುವತಿಯೋರ್ವಳು ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಡೆದಿದೆ.

ಮೂಡುಬಿದಿರೆ ಗಾಂಧಿನಗರ ಯುವತಿ ಆತ್ಮಹತ್ಯೆ ಮಾಡಿಕೊಂಡವರು.
ಗುರುಪುರದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಅವರಿಗೆ ಈ ಘಟನೆ ಬಗ್ಗೆ ತಿಳಿದು ಕೂಡಲೇ ತಮ್ಮ ಬೆಂಬಲಿಗರೊಂದಿಗೆ ಶವ ಮೇಲಕ್ಕೆತ್ತಲು ಬೇಕಾದ ವ್ಯವಸ್ಥೆ ಮಾಡುತ್ತಿದ್ದಾರೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಬಜ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
