ಕಾರ್ಕಳ

ಅಮೃತಭಾರತಿ ಸಂಸ್ಥೆಗೆ ವಿದ್ಯಾಭಾರತಿ ಸಂಘಟನಾ ಕಾರ್ಯದರ್ಶಿ ಭೇಟಿ ಮತ್ತು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಕಾರ್ಯಾಗಾರ

ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಎದುರಿಸುವ ಸಮಸ್ಯೆಗಳು ಮತ್ತು ಮಾನಸಿಕ ಒತ್ತಡ ಕಡಿಮೆ ಮಾಡುವ ವಿಧಾನ ಮತ್ತು ಕಠಿಣ ವಿಷಯಗಳನ್ನು ಸುಲಭವಾಗಿ ಕರಗತಮಾಡಿಕೊಂಡು ಕಲಿಯುವ ಬಗೆಗಿನ ಸಲಹೆ ಕಾರ್ಯಾಗಾರ ನಡೆಯಿತು.


ವಿದ್ಯಾಭಾರತಿ ಕರ್ನಾಟಕ ಪ್ರಾಂತ ಬೆಂಗಳೂರು ಇದರ ಸಂಘಟನಾ ಕಾರ್ಯದರ್ಶಿ ಉಮೇಶ್ ಕಾರ್ಯಾಗಾರ ನಡೆಸಿಕೊಟ್ಟರು.


ಈ ಸಂದರ್ಭದಲ್ಲಿ ಅಮೃತಭಾರತಿ ಟ್ರಸ್ಟ್‌ನ ಕಾರ್ಯದರ್ಶಿ ಗುರುದಾಸ್ ಶೆಣೈ, ಬಾಲಕೃಷ್ಣ ಮಲ್ಯ, ಸಂಸ್ಥೆಯ ಮುಖ್ಯಸ್ಥರಾದ ಅಪರ್ಣಾ ಆಚಾರ್, ಶಕುಂತಲಾ ಹಾಗೂ ತರಗತಿ ಶಿಕ್ಷಕರಾದ ಮಹೇಶ್ ಹೈಕಾಡಿ, ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಉಪಸ್ಥಿತರಿದ್ದರು.

Related posts

ನಕ್ರೆ: ಅಕ್ರಮ ಕಲ್ಲುಗಣಿಗಾರಿಕೆ- ಬಂಡೆ ಒಡೆಯಲು ಸ್ಫೋಟಕ ಬಳಕೆ- ಪ್ರಕರಣ ದಾಖಲು

Madhyama Bimba

ಮುನಿಯಾಲು ಗೋಧಾಮದಲ್ಲಿ ಶ್ರೀಮನ್ನಾಗಮಂಡಲ – ಶಾಸಕ ಸುನಿಲ್ ಕುಮಾರ್ ಭೇಟಿ

Madhyama Bimba

ವಿಧಾನ ಪರಿಷತ್ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ರಾಜು ಪೂಜಾರಿ ಗೆಲುವು ಖಚಿತ: ಡಿ.ಆರ್ ರಾಜು ವಿಶ್ವಾಸ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More