ಕಾರ್ಕಳ

ನಕ್ರೆ ಪರಪು ಮನೆಯಲ್ಲಿ ಕಳ್ಳತನ

ಕಾರ್ಕಳ: ಕುಕ್ಕುಂದೂರು ಗ್ರಾಮದ ನಕ್ರೆ ಪರಪ್ಪು ಶ್ರೀನಿವಾಸ ನಾರಾಯಣ ಮೂಲ್ಯ(41)ರವರ ಮನೆಯಲ್ಲಿ ಕಳ್ಳತನವಾದ ಘಟನೆ ವರದಿಯಾಗಿದೆ.


ಯಾರೋ ಕಳ್ಳರು ಮುಖ್ಯ ಬಾಗಿಲನ್ನು ತೆರೆದು ಒಳಪ್ರವೇಶಿಸಿ ಬೆಡ್ ರೂಮ್‌ನ ಕಪಾಟಿನಲ್ಲಿದ್ದ ಬೆಳ್ಳಿಯ ಸಣ್ಣ ದೀಪ -2, ಬೆಳ್ಳಿಯ ದೊಡ್ಡ ದೀಪ -2, ಬೆಳ್ಳಿಯ ಚೆಂಬು -1 , ಬೆಳ್ಳಿಯ ತಟ್ಟೆ – 1 ಹಾಗೂ 3 ಗ್ರಾಂ ತೂಕದ ಒಂದು ಚಿನ್ನದ ಒಡ್ಡುಂಗುರವನ್ನು ಕಳವು ಮಾಡಿಕೊಂಡು ಹೋಗಿರುವುದಾಗಿದೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಮುನಿಯಾಲು ಸಂಜೀವಿನಿ ಫಾರ್ಮ್ ಗೋಧಾಮದಲ್ಲಿ ಏಕಪವಿತ್ರ ಶ್ರೀಮನ್ನಾಗಮಂಡಲ : ಆಮಂತ್ರಣ ಪತ್ರಿಕೆ ಬಿಡುಗಡೆ

Madhyama Bimba

ಕಾರ್ಕಳ: ರಸ್ತೆ ಬದಿ ನಿಲ್ಲಿಸಿದ್ದ ಮೋಟಾರ್ ಸೈಕಲ್ ಕಳವು

Madhyama Bimba

ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರ ವೇತನ ಬಿಡುಗಡೆ ಇದು ಸಹಜ ಪ್ರಕ್ರಿಯೆ, ಇದರಲ್ಲಿ ಶಾಸಕರ ಯಾವುದೇ ಪಾತ್ರವಿಲ್ಲ- ಪ್ರಚಾರಕ್ಕಾಗಿ ಗಿಮಿಕ್‌ಗಳನ್ನು ಬಿಟ್ಟು ಶಾಸಕರು ಕ್ಷೇತ್ರದ ಅಭಿವೃದ್ಧಿಯ ಕಡೆಗೆ ಗಮನ ನೀಡಲಿ: ಶ್ರೀಮತಿ ಭಾನು ಭಾಸ್ಕರ ಪೂಜಾರಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More