ಕಾರ್ಕಳ

ಬಹುಕಾಲದ ಬೇಡಿಕಯಾಗಿದ್ದ 8 ಕಾಲುಸಂಕ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ: ಧನ್ಯವಾದ ತಿಳಿಸಿದ ಉದಯ ಶೆಟ್ಟಿ ಮುನಿಯಾಲು

ಅನೇಕ ವರ್ಷಗಳಿಂದ ಕಾರ್ಕಳದ ಗ್ರಾಮೀಣ ಭಾಗದ ಜನರ ಬೇಡಿಕೆಯಾಗಿಯೇ ಉಳಿದಿದ್ದ 8 ಕಾಲುಸಂಕ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು ಅನುದಾನ ಬಿಡುಗಡೆಗೊಳಿಸುವಲ್ಲಿ ಸಹಕರಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ನಮ್ಮ ಬೇಡಿಕೆಗೆ ಸ್ಪಂದಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿಗಳಿಗೆ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಕಾರ್ಕಳದ ಜನತೆಯ ಪರವಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.

Related posts

ಕಂಬಳದಲ್ಲಿ ಗುಣಪಾಲ ಕಡಂಬರ ಅವಹೇಳನ ಖಂಡನೀಯ- ಶುಭದರಾವ್

Madhyama Bimba

ಬಜಗೋಳಿಯಲ್ಲಿ ನೂತನ ಫ್ಲೆಕ್ಸ್ ಫ್ಯಾಕ್ಟರಿ ಘಟಕ ಪ್ರಾರಂಭ

Madhyama Bimba

ಕೌಡೂರು ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಹರಕೆ ಮಾರಿಪೂಜೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More