ಕಾರ್ಕಳ

ಬಹುಕಾಲದ ಬೇಡಿಕಯಾಗಿದ್ದ 8 ಕಾಲುಸಂಕ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ: ಧನ್ಯವಾದ ತಿಳಿಸಿದ ಉದಯ ಶೆಟ್ಟಿ ಮುನಿಯಾಲು

ಅನೇಕ ವರ್ಷಗಳಿಂದ ಕಾರ್ಕಳದ ಗ್ರಾಮೀಣ ಭಾಗದ ಜನರ ಬೇಡಿಕೆಯಾಗಿಯೇ ಉಳಿದಿದ್ದ 8 ಕಾಲುಸಂಕ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು ಅನುದಾನ ಬಿಡುಗಡೆಗೊಳಿಸುವಲ್ಲಿ ಸಹಕರಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ನಮ್ಮ ಬೇಡಿಕೆಗೆ ಸ್ಪಂದಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿಗಳಿಗೆ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಕಾರ್ಕಳದ ಜನತೆಯ ಪರವಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಕಾರ್ಕಳ ವಲಯದ ಪದಾಧಿಕಾರಿಗಳ ಪದಗ್ರಹಣ – ಫೋಟೋಗ್ರಫಿ ಸುಂದರ ಕಲೆ : ಮುನಿಯಾಲು ದಿನೇಶ ಪೈ

Madhyama Bimba

ಬೆಂಗಳೂರಿನ ಶಿಶಿರೋತ್ಸವ ಕ್ರೀಡಾಕೂಟದಲ್ಲಿ ಶ್ರೀ ರವಿಶಂಕರ ವಿದ್ಯಾಮಂದಿರ ವಿದ್ಯಾರ್ಥಿಗಳಿಗೆ 17 ಪದಕ

Madhyama Bimba

ಕ್ರೈಸ್ಟ್‌ಕಿಂಗ್: ಕಾನೂನು ಮಾಹಿತಿ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More