ಕಾರ್ಕಳ

ನಿಟ್ಟೆ ಬಳಿ ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟರ್‌ಗೆ ಕಾರು ಡಿಕ್ಕಿ

ಕಾರ್ಕಳ: ನಿಟ್ಟೆ ಫಾರ್ ಎವರ್ ಹೋಟೆಲ್ ಎದುರುಗಡೆ ಕಾರ್ಕಳ -ಪಡುಬಿದ್ರಿ ರಾಜ್ಯ ಹೆದ್ದಾರಿ ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟರ್‌ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡ ಘಟನೆ ಜ. 08ರಂದು ವರದಿಯಾಗಿದೆ.


ಸ್ಕೂಟರ್ ಸವಾರ ನಾಗರಾಜ್ ಗಾಯಗೊಂಡವರು.

ಬೆಳ್ಮಣ್ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರಿನ ಚಾಲಕ ಸಾತ್ವಿಕ್ ಹೆಗ್ಡೆ ಅತೀವೇಗದಿಂದ ಚಲಾಯಿಸಿಕೊಂಡು ಬಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿ ಪರಿಣಾಮ ಸ್ಕೂಟರ್ ಸವಾರ ನಾಗರಾಜ್ ರಸ್ತೆಗೆ ಬಿದ್ದು ಗಾಯವಾಗಿರುತ್ತದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಹೆಬ್ರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸಭೆ

Madhyama Bimba

 ನಿಟ್ಟೆ ಶ್ರೀ ರಾಜ ರಾಜೇಶ್ವರಿ ಸದ್ಗುರು ಶ್ರೀ ನಿತ್ಯಾನಂದ ಕ್ಷೇತ್ರ ನೆಲ್ಲಿ ಇದರ ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುನಿಲ್ ಕುಮಾರ್

Madhyama Bimba

ಕಾರ್ಕಳ ಸರಕಾರಿ ಪಾಲಿಟೆಕ್ನಿಕ್ ರೋಟ್ರಾಕ್ಟ್ ಕ್ಲಬ್ ಪದಗ್ರಹಣ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More