ಕಾರ್ಕಳ

ಕಾರ್ಕಳ: ರಾಜಮಾತೆ ಜೀಜಾಬಾಯಿ ಜನ್ಮದಿನಾಚರಣೆ

ಹಿಂದವೀ ಸ್ವರಾಜ್ಯದ ಕನಸು ಕಂಡ ವೀರ ಶಿವಾಜಿಯ ತಾಯಿ ರಾಜಮಾತೆ ಜೀಜಾಬಾಯಿ ಅವರ ಜನ್ಮದಿನಾಚರಣೆಯು ಕಾರ್ಕಳ ತಾಲೂಕು ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್‌ನ ವತಿಯಿಂದ ಕಾಳಿಕಾಂಬ ದೇವಸ್ಥಾನದ ಬಳಿ ಇರುವ ಕವಡೆ ಮನೆತನದ ಸ್ವಗೃಹದಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್‌ನ ಜಿಲ್ಲಾ ಅಧ್ಯಕ್ಷ ಪ್ರಕಾಶ್ ರಾವ್ ಕವಡೆ, ಕಾರ್ಯದರ್ಶಿ ಸಂತೋಷ್ ರಾವ್, ಹರೀಶ್ ರಾವ್ ಅಸ್ವಲ್, ಪ್ರಶಾಂತ್ ರಾವ್ ಕವಡೆ, ದಿನೇಶ್ ರಾವ್, ನಾಗೇಶ್ ರಾವ್, ಸುಧೀರ್ ರಾವ್, ಸಂಜೀವ ರಾವ್, ವೀರೇಂದ್ರ ರಾವ್, ರಾಹುಲ್ ರಾವ್, ಗಿರೀಶ್ ರಾವ್, ಕಾರ್ತಿಕ್ ರಾವ್, ಆದಿತ್ಯ ರಾವ್, ಮತ್ತು ಮಹಿಳಾ ವಿಭಾಗದವರು ಉಪಸ್ಥಿತರಿದ್ದರು.

Related posts

ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಯಶಸ್ವಿ ಶ್ರೀಮನ್ನಾಗಮಂಡಲ: ಕೃತಜ್ಞತೆ ಸಮರ್ಪಣೆ ಸಭೆ

Madhyama Bimba

ನೀರೆ ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷರಾದ ಸಚ್ಚಿದಾನಂದ ಪ್ರಭು ದಂಪತಿಗೆ ಅದ್ದೂರಿ ನಾಗರಿಕ ಸನ್ಮಾನ

Madhyama Bimba

ಅರ್ಜುನಾಪುರದಲ್ಲಿ ವಿದ್ವಾನ್ ವೇ|| ಮೂ|| ಉಮೇಶ್ ಭಟ್ ಅವರಿಗೆ ಶನಿವಾರ ಸನ್ಮಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More