ಕಾರ್ಕಳ

ಕಾರ್ಕಳ: ಸ್ಕೂಟಿಗೆ ಆಟೋರಿಕ್ಷಾ ಡಿಕ್ಕಿ

ಕಾರ್ಕಳ: ಕಾರ್ಕಳ ಎಸ್‌ವಿಟಿ ಸರ್ಕಲ್ ಬಳಿ ಸ್ಕೂಟಿಗೆ ಆಟೋರಿಕ್ಷಾ ಡಿಕ್ಕಿಯಾದ ಘಟನೆ ಜ. ೧೪ರಂದು ವರದಿಯಾಗಿದೆ.


ಸ್ಕೂಟಿ ಸವಾರ ರವಿಕಾಂತ್ ಕಾಮತ್ (60) ಹಾಗೂ ಆಟೋರಿಕ್ಷಾ ಪ್ರಯಾಣಿಕರಾದ ರಜಿನಿ ಗಾಯಗೊಂಡವರು.

ಆಟೋರಿಕ್ಷಾ ಚಾಲಕ ದಾಮೋದರ್ ಮಣೀಯಾಣಿ ಎಂಬವರು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಸ್ಕೂಟಿಗೆ ಡಿಕ್ಕಿ ಹೊಡೆದಿದ್ದಾರೆ.

ಡಿಕ್ಕಿಯ ಪರಿಣಾಮ ರವಿಕಾಂತ್‌ರವರು ಸ್ಕೂಟಿ ಸಮೇತ ರಸ್ತೆಗೆ ಬಿದ್ದು ಆಟೋರಿಕ್ಷಾ ಇವರ ಮೇಲೆ ಪಲ್ಟಿ ಹೊಡೆದು ತೀವ್ರ ಸ್ವರೂಪದ ರಕ್ತ ಗಾಯವಾಗಿರುತ್ತದೆ. ಇವರು ಚಿಕಿತ್ಸೆಗಾಗಿ ಕಾರ್ಕಳ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿರುತ್ತಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಜೇಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಸನ್ಮಾನ

Madhyama Bimba

ಕಾರ್ಕಳ: ಮನೆಯಲ್ಲಿ ನಿಲ್ಲಿಸಿದ್ದ ಸ್ಕೂಟಿ ಕಳವು

Madhyama Bimba

ಸಂತ ಲಾರೆನ್ಸರ ವಾರ್ಷಿಕ ಮಹೋತ್ಸವದ ಭವ್ಯ ಸಮಾರೋಪ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More