ಕಾರ್ಕಳ

ಕಾರ್ಕಳ: ಬ್ಯಾರಿಕೇಡ್ ಹಸ್ತಾಂತರ

ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲ(ರಿ.) ಮತ್ತು ಮಹಿಳಾ ಮಂಡಲ(ರಿ.)ಪತ್ತೋಂಜಿಕಟ್ಟೆ ಪೆರ್ವಾಜೆ ಇದರ ವಾರ್ಷಿಕ ಸಭೆಯು ಇತ್ತೀಚೆಗೆ ಜರಗಿತು.


ಈ ಸಂದರ್ಭದಲ್ಲಿ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ರಾಜೇಂದ್ರ ಇವರ ಸಹಕಾರದಿಂದ ಕಾರ್ಕಳ ನಗರ ಪೊಲೀಸ್ ಠಾಣಾಧಿಕಾರಿಯವರಿಗೆ ಬ್ಯಾರಿಕೇಡ್ ಹಸ್ತಾಂತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ಪ್ರಸಾದ್ ದೇವಾಡಿಗ, ಕಾರ್ಯದರ್ಶಿಯಾದ ರಘುನಾಥ್ ಪೂಜಾರಿ, ಮಹಿಳಾ ಮಂಡಲದ ಅಧ್ಯಕ್ಷೆಯಾದ ರೂಪಾ ಹರೀಶ್ ಶೆಟ್ಟಿ, ಪತ್ತೊಂಜಿಕಟ್ಟೆ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪ್ರಭಾಕರ ಬಂಗೇರ ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಕಾರ್ಕಳ: ಕಾರುಗಳ ನಡುವೆ ಅಪಘಾತ- ಗಾಯ

Madhyama Bimba

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟದಲ್ಲಿ ಉಡುಪಿ ಜಿಲ್ಲೆಯ ಪೂರ್ವಿ ಶೆಟ್ಟಿ 3 ಚಿನ್ನ ಹಾಗೂ 1 ಬೆಳ್ಳಿಯ ಪದಕ

Madhyama Bimba

ನಕ್ರೆ ಪರಪು ಮನೆಯಲ್ಲಿ ಕಳ್ಳತನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More