ಕಾರ್ಕಳ

ಕಲ್ಲೊಟ್ಟೆ ಯುವಕ ವೃಂದದಿಂದ ಸನ್ಮಾನ

ಕಾರ್ಕಳ: ಕಲ್ಲೊಟ್ಟೆ ಯುವಕ ವೃಂದದ ಸುವರ್ಣ ಮಹೋತ್ಸವ ಸಭಾ ಕಾರ್ಯಕ್ರಮ ನಟನ ರಂಗಮಂಟಪದ ವೇದಿಕೆ ಯಲ್ಲಿ ಜರುಗಿತು.


ಕಾರ್ಕಳದಲ್ಲಿ ಸಮಾಜ ಸೇವೆ ಮಾಡುತ್ತಿರುವ ಪುರಸಭೆಯ ಮಾಜಿ ಸದಸ್ಯ ಪ್ರಕಾಶ್ ರಾವ್ ಹಾಗೂ ಅಂತಾರಾಷ್ಟ್ರೀಯ ವಾಲಿಬಾಲ್ ಆಟಗಾರ್ತಿ ಶಗುನ್ ಎಸ್. ವರ್ಮ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು.

ಉದ್ಯಮಿ ಪ್ರಶಾಂತ್ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಮಂಗೇಶ್ ಶೆಣೈ, ನಾಗರಾಜ್ ಕಿಣಿ, ಯುವಕ ವೃಂದದ ಅಧ್ಯಕ್ಷ ಪ್ರತಾಪ್ ಆಚಾರ್ಯ, ಗೌರವಾಧ್ಯಕ್ಷ ಕೆ.ಎಸ್. ವಿಶ್ವನಾಥ್, ಕಾರ್ಯದರ್ಶಿ ಕೆ.ಎಸ್. ರಘುನಾಥ್, ಕೋಶಾಧಿಕಾರಿ ಪ್ರದೀಪ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

Related posts

ಕಾರ್ಕಳ: ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

Madhyama Bimba

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ: ರೂ.1200 ಕೋಟಿ ವ್ಯವಹಾರ

Madhyama Bimba

ರಾಜಕಾರಣದ ಸಭ್ಯತೆಯ ಎಲ್ಲೆ ಮೀರುತ್ತಿರುವ ಉದಯಕುಮಾರ್ ಶೆಟ್ಟಿ : ಬಿಜೆಪಿ ಕ್ಷೇತ್ರಾಧ್ಯಕ್ಷರಾದ ನವೀನ್ ನಾಯಕ್ ಆಕ್ರೋಶ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More