ಕಾರ್ಕಳಹೆಬ್ರಿ

ಅಜೆಕಾರು: ನೇಣು ಬಿಗಿದು ಆತ್ಮಹತ್ಯೆ

ಅಜೆಕಾರು: ವ್ಯಕ್ತಿಯೋರ್ವರು ಮಾನಸಿಕ ಖಿನ್ನತೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 16ರಂದು ವರದಿಯಾಗಿದೆ.

ಮರ್ಣೆ ನಿವಾಸಿ ದೇವರಾಯ ಹೆಗ್ಡೆ (80) ಆತ್ಮಹತ್ಯೆ ಮಾಡಿಕೊಂಡವರು.


ದೇವರಾಯ ಹೆಗ್ಡೆಯವರು ಹೆಂಡತಿ ತೀರಿಹೋದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಈ ಬಗ್ಗೆ ಚಿಕೆತ್ಸೆ ಪಡೆಯುತ್ತಿದ್ದರು. ಇವರು ಮಾನಸಿಕ ಖಿನ್ನತೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

ಈ ಬಗ್ಗೆ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ನಾಳೆ (ಫೆ.08) ಕಾರ್ಕಳ ತಾಲೂಕು ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ರಜತ ಸಂಭ್ರಮ, ಸಾಮೂಹಿಕ ಬ್ರಹ್ಮೋಪದೇಶ

Madhyama Bimba

ಹಿಂದೂ ತಾಯಂದಿರ ಬಗ್ಗೆ ಅಸಭ್ಯವಾಗಿ ಮಾತನಾಡುವ ವಲಯ ಅರಣ್ಯಾಧಿಕಾರಿ ಸಂಜೀವ ಕಾಣೆಯೂರು ಇದು ಕೊನೆಯ ಎಚ್ಚರಕೆ : ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ರಮಿತಾ ಶೈಲೇಂದ್ರ

Madhyama Bimba

ಸೂರಿಮಣ್ಣು ಮಠಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ 3 ಲಕ್ಷ ನೆರವು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More