ಕಾರ್ಕಳ

ಕಾರ್ಕಳ: ಮುಡಾರು ನಿವಾಸಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ವೃದ್ಧರೋರ್ವರು ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 24ರಂದು ವರದಿಯಾಗಿದೆ.


ಮುಡಾರು ಗ್ರಾಮ ನಿವಾಸಿ ಸುಂದರ ಭಂಡಾರಿ (80) ಆತ್ಮಹತ್ಯೆ ಮಾಡಿಕೊಂಡವರು.

ಸುಂದರ ಭಂಡಾರಿಯವರು ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಕಾಲು ನೋವಿನಿಂದ ನಡೆದಾಡಲು ಆಗದ ಕಾರಣ ಅದೇ ವಿಚಾರದಲ್ಲಿ ಮನ ನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ರಿಕ್ಷಾಕ್ಕೆ ಇನೋವಾ ಕಾರು ಡಿಕ್ಕಿ- ರಿಕ್ಷಾ ಚಾಲಕನಿಗೆ ಅಲ್ಪ ಪ್ರಮಾಣದ ಗಾಯ

Madhyama Bimba

ಗಣಿತ ನಗರ :-ಕಾರ್ಕಳ ಜ್ಞಾನಸುಧಾ ಜಂಪ್ ರೋಪ್ ನಲ್ಲಿ ರಾಜ್ಯಮಟ್ಟಕ್ಕೆ

Madhyama Bimba

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿಯಿಂದ ಕ್ರಿಸ್ಮಸ್ ಆಚರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More