ಕಾರ್ಕಳ

ಕಾರ್ಕಳ: ಸಾಣೂರು ಬಳಿ ಸ್ಕೂಟಿಗೆ ಮೋಟಾರ್ ಸೈಕಲ್ ಡಿಕ್ಕಿ

ಕಾರ್ಕಳ: ಸಾಣೂರು ಬಳಿ ಸ್ಕೂಟಿಗೆ ಮೋಟಾರ್ ಸೈಕಲ್ ಡಿಕ್ಕಿಯಾಗಿ ಸ್ಕೂಟಿ ಹಿಂಬದಿ ಸವಾರೆ ಗಾಯಗೊಂಡ ಘಟನೆ ಜ. 29ರಂದು ವರದಿಯಾಗಿದೆ.

ಬೆಳ್ತಂಗಡಿಯ ಶ್ವೇತಾ ಗಾಯಗೊಂಡವರು.


ಬೆಳ್ತಂಗಡಿಯ ಪ್ರಸನ್ನ (23) ಹಾಗೂ ಶ್ವೇತಾ ಸ್ಕೂಟಿಯಲ್ಲಿ ಅತ್ತೂರು ಜಾತ್ರೆ ಮುಗಿಸಿಕೊಂಡು ವಾಪಸ್ಸು ಮೂಡಬಿದಿರೆ ಕಡೆಗೆ ಹೋಗುತ್ತಿರುವಾಗ ಕಾರ್ಕಳ ಕಡೆಯಿಂದ ಮೋಟಾರ್ ಸೈಕಲ್ ಸವಾರ ಅತಿವೇಗದಿಂದ ಚಲಾಯಿಸಿಕೊಂಡು ಬಂದು ಸ್ಕೂಟಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯ ರಭಸಕ್ಕೆ ಶ್ವೇತಾ ನೆಲಕ್ಕೆ ಬಿದ್ದು ಗಾಯಗೊಂಡಿದ್ದಾರೆ.
ಚಿಕಿತ್ಸೆಗಾಗಿ ಶ್ವೇತಾಳನ್ನು ಮೂಡಬಿದಿರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಿರುತ್ತಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

Madhyama Bimba

ಕ್ರೈಸ್ಟ್‌ಕಿಂಗ್ ಅಥ್ಲೆಟಿಕ್ಸ್‌ನಲ್ಲಿ ಅಭಿಷ್ ಮತ್ತು ಇಝಾ ಇಕ್ಬಾಲ್ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Madhyama Bimba

ಇನ್ನಾ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More