ಮೂಡುಬಿದಿರೆ

 ಉಮೇಶ್ ಭಟ್ ಅವರಿಗೆ ಸಂಸ್ಕೃತದಲ್ಲಿ ಪ್ರಥಮ ರ್‍ಯಾಂಕ್

ಮೂಡುಬಿದಿರೆ ತಾಲೂಕಿನ ವಾಲ್ಪಾಡಿ ಗ್ರಾಮದ ವೇ. ಮೂ. ಉಮೇಶ್ ಭಟ್ ಅವರು ಸಂಸ್ಕೃತ ಸ್ನಾತ್ತಕೋತ್ತರ ಪದವಿಯಲ್ಲಿ ಪ್ರಥಮ ರ್‍ಯಾಂಕ್ ಪಡೆದು ಮೆಚ್ಚುಗೆಗೆ ಪಾತ್ರರಾಗಿದ್ದಾರೆ.


ಅವರು ಕರ್ನಾಟಕ ರಾಜ್ಯ ಮುಕ್ತ ವಿವಿ ಮೈಸೂರು ಯಲ್ಲಿ ಅಧ್ಯಯನ ನಡೆಸಿದ್ದಾರೆ. ವಾಲ್ಪಾಡಿ ಗ್ರಾಮದ ಅನುವಂಶಿಕ ಅಸ್ರಣ್ಣ ವಂಶಸ್ಥರು, ಶಿರ್ತಾಡಿ ಅರ್ಜುನಪುರ ದೇವಸ್ಥಾನದ ಪ್ರಧಾನ ತಂತ್ರಿಯಾಗಿರುವ ಅವರು ಮೈಸೂರಿನಲ್ಲಿ ನಡೆದ ಘಟಿಕೋತ್ಸವದಲ್ಲಿ ಪದವಿ ಸಹಿತ ಚಿನ್ನದ ಪದಕ ಸ್ವೀಕರಿಸಿದ್ದಾರೆ. ಅವರು ವೇ ಮೂ ಉಮಾಶಂಕರ ಭಟ್ ಅವರ ಪುತ್ರ.

ಅವರನ್ನು ಅರ್ಜುನಪುರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಾರಾಯಣ ಶೆಟ್ಟಿ ಕೊಂಕೆ, ಹಾಗೂ ಸದಸ್ಯರುಗಳು ಅಭಿನಂದಿಸಿದ್ದಾರೆ.

Related posts

ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ಹಳೆ ವಿದ್ಯಾರ್ಥಿಗೆ ರಾಷ್ಟ್ರೀಯ ಕೈಗಾರಿಕಾ ಪ್ರಶಸ್ತಿ

Madhyama Bimba

ಡಿ.7 ರಂದು ಮೂಡುಬಿದಿರೆಯಲ್ಲಿ ಅಭಿಯಾನ – ಗ್ಯಾರಂಟಿ ಸಮಿತಿಯಿಂದ ಮತದಾನ ಗುರುತಿನ ಚೀಟಿ

Madhyama Bimba

ಅರಣ್ಯಾಧಿಕಾರಿ ಸಂಜೀವ ಕಾಣಿಯೂರು ಅವಹೇಳನಕಾರಿ ಹೇಳಿಕೆ- ಹಿಂಜಾವೇ ಮೂಡುಬಿದಿರೆ ಪೊಲೀಸ್ ಗೆ ದೂರು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More