ಕಾರ್ಕಳ

ಅಜೆಕಾರಿನಲ್ಲಿ ನಾಳೆ (ಫೆ. 07ರಂದು) ಮಂದಾರ್ತಿ ಕ್ಷೇತ್ರ ಮಹಾತ್ಮೆ ಯಕ್ಷಗಾನ

ಅಜೆಕಾರು: ಅಜೆಕಾರು ಗುಡ್ಡೆಯಂಗಡಿ ಶಾಲಾ ಮೈದಾನದಲ್ಲಿ ಫೆ. 07 ರಂದು ಶನಿವಾರ ಸಂಜೆ 7.30 ರಿಂದ ಶ್ರೀ ಕ್ಷೇತ್ರ ಮಂದಾರ್ತಿ ಮೇಳದವರಿಂದ ‘ಮಂದಾರ್ತಿ ಕ್ಷೇತ್ರ ಮಹಾತ್ಮೆ’ ಹರಕೆ ಯಕ್ಷಗಾನ ಬಯಲಾಟ ಜರಗಲಿದೆ.

Related posts

ಕಾರ್ಕಳ: ಸಾಮಾಜಿಕ ಜಾಲತಾಣದಲ್ಲಿ ಜಾತಿ ಜಾತಿಗಳ ಮಧ್ಯೆ ವೈಷಮ್ಯ ತರುವ ಬರವಣಿಗೆ- ಪ್ರಕರಣ ದಾಖಲು

Madhyama Bimba

ನಮ್ಮ ಕ್ಲಿನಿಕ್‌ನಲ್ಲಿ ಶುಶ್ರೂಷಕ ಹುದ್ದೆ: ಅರ್ಜಿ ಆಹ್ವಾನ

Madhyama Bimba

ಎಣ್ಣೆಹೊಳೆ ಏತ ನೀರಾವರಿ ಯೋಜನೆಯ ವಿದ್ಯುತ್ ಕಡಿತಗೊಳಿಸಿದ ಕಾಂಗ್ರೆಸ್ಸ್ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಹರೀಶ್ ನಾಯಕ್, ಜಗದೀಶ್ ಶೆಟ್ಟಿ, ಸಂತೋಷ್ ಶೆಟ್ಟಿ ಹಿರ್ಗಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More