ಕಾರ್ಕಳಹೆಬ್ರಿ

ಹೆಬ್ರಿ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು

ಹೆಬ್ರಿ: ವ್ಯಕ್ತಿಯೋರ್ವರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಫೆ. 05ರಂದು ವರದಿಯಾಗಿದೆ.
ವರಂಗ ಗ್ರಾಮದ ಕೃಷ್ಣಾನಂದ ಶೆಟ್ಟಿ (47) ಮೃತಪಟ್ಟವರು.


ಕೃಷ್ಣಾನಂದ ಶೆಟ್ಟಿಯವರಿಗೆ ವಿಪರೀತ ಮಧ್ಯಪಾನ ಮಾಡುವ ಚಟವಿದ್ದು ಹಾಗೂ ಜಾಂಡಿಸ್ ಖಾಯಿಲೆಯಿಂದ ಬಳಲುತ್ತಿದ್ದರು.
ಈ ಬಗ್ಗೆ ಚಿಕಿತ್ಸೆ ಪಡೆದಿದ್ದರು ಕಡಿಮೆಯಾಗಿರುವುದಿಲ್ಲ. ಇದೇ ಕಾರಣದಿಂದ ಮುನಿಯಾಲು ಬೈಲು ಮನೆಯಲ್ಲಿ ಮೃತಪಟ್ಟಿರುತ್ತಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕಾರ್ಕಳ ವೆಂಕಟರಾಯ ಕಾಮತ್ ನಿಧನ

Madhyama Bimba

ಅನ್ಯ ರಾಜ್ಯದ ವಲಸೆ ಸೆಲೂನ್ ಕಾರ್ಮಿಕರಿಂದ ಕಾನೂನು ಬಾಹಿರ ಚಟುವಟಿಕೆ: ಸೂಕ್ತ ಕ್ರಮಕೈಗೊಳ್ಳುವಂತೆ ಪೊಲೀಸ್ ನಿರೀಕ್ಷಕರಿಗೆ ಮನವಿ

Madhyama Bimba

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More