ಕಾರ್ಕಳ

ವಾಲ್ಪಾಡಿ: ಸ್ವಲಾತ್ ಕಮಿಟಿ ಅಧ್ಯಕ್ಷರಾಗಿ ಇರ್ಷಾದ್, ಕಾರ್ಯದರ್ಶಿಯಾಗಿ ರಿಯಾಝ್

ವಾಲ್ಪಾಡಿ ಮುಹಿಯುದ್ದೀನ್ ಜುಮ್ಮಾ ಮಸೀದಿಯ ಅಧೀನದಲ್ಲಿರುವ ಇಹ್ಯಾವುಲ್ ಇಸ್ಲಾಂ ಸ್ವಲಾತ್ ಕಮಿಟಿಯ ನೂತನ ಅಧ್ಯಕ್ಷರಾಗಿ ಬಿ.ಕೆ.ಇರ್ಷಾದ್ ಹಾಗೂ ಕಾರ್ಯದರ್ಶಿಯಾಗಿ ರಿಯಾಝ್ ವಾಲ್ಪಾಡಿ ಅವರು ಆಯ್ಕೆಯಾಗಿದ್ದಾರೆ.


ಬುಧವಾರ ಸಂಜೆ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ.

ಉಪಾಧ್ಯಕ್ಷರಾಗಿ ಹನೀಫ್ ವಾಲ್ಪಾಡಿ, ಜತೆ ಕಾರ್ಯದರ್ಶಿಯಾಗಿ ರಮೀಝ್ ವಾಲ್ಪಾಡಿ ಹಾಗೂ ಖಜಾಂಚಿಯಾಗಿ ಹಕೀಮ್ ವಾಲ್ಪಾಡಿ ಅವರು ಆಯ್ಕೆಯಾಗಿದ್ದಾರೆ.

Related posts

ಕಾರ್ಕಳ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಮೋಟಾರ್ ಸೈಕಲ್ ಡಿಕ್ಕಿ

Madhyama Bimba

ಹೆಬ್ರಿ: ನೇಣು ಬಿಗಿದು ಆತ್ಮಹತ್ಯೆ

Madhyama Bimba

ರೋಟರಿಯಿಂದ ಹೊಸ ವರ್ಷಾಚರಣೆ ಮತ್ತು ವಿವಿಧ ವೃತ್ತಿ ಸಾಧಕರಿಗೆ ಸನ್ಮಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More