ಕಾರ್ಕಳಹೆಬ್ರಿ

ಮುನಿಯಾಲು ಗೋಧಾಮದಲ್ಲಿ ಶ್ರೀಮನ್ನಾಗಮಂಡಲ – ಶಾಸಕ ಸುನಿಲ್ ಕುಮಾರ್ ಭೇಟಿ

ಹೆಬ್ರಿ : ಮುನಿಯಾಲು ಸಂಜೀವಿನಿ ಫಾರ್ಮ್ ಗೋಧಾಮದಲ್ಲಿ ಫೆ.19-21 ರ ವರೆಗೆ ನಡೆಯಲಿರುವ ಶ್ರೀಮನ್ನಾಗಮಂಡಲದ ಹಿನ್ನೆಲೆಯಲ್ಲಿ ಗೋಧಾಮಕ್ಕೆ ಕಾರ್ಕಳ ಶಾಸಕರಾದ ಶ್ರೀಮನ್ನಾಗಮಂಡಲ ಸಮಿತಿಯ ಗೌರವಾಧ್ಯಕ್ಷ ಸುನಿಲ್ ಕುಮಾರ್ ಭೇಟಿ ನೀಡಿ ಶ್ರೀಮನ್ನಾಗಮಂಡಲದ ಪೂರ್ವಸಿದ್ಧತೆಗಳನ್ನು ಗಮನಿಸಿದರು.

ಕಡ್ತಲ ಗ್ರಾಮ ಪಂಚಾಯತಿ ಅಧ್ಯಕ್ಷ ಸುಕೇಶ ಹೆಗ್ಡೆ ಕಡ್ತಲ, ನಾಗಮಂಡಲ ಸಮಿತಿಯ ಕಾರ್ಯದರ್ಶಿ ದಾಮೋಧರ ಶರ್ಮ, ಜ್ಯೋತಿ ಹರೀಶ್, ಗೋಧಾಮದ ರಕ್ಷತ್ ಆಚಾರ್ಯ, ಪ್ರಕಾಶ ಶೆಟ್ಟಿ ಮುನಿಯಾಲು, ಸುಹಾಸ ಶೆಟ್ಟಿ, ಆಶಿತ್, ದಯಾನಂದ್ ಕೆ. ಮತ್ತಿತರರು ಉಪಸ್ಥಿತರಿದ್ದರು.

Related posts

ಕಾರ್ಕಳದ ತೆಳ್ಳಾರು ರಸ್ತೆಯ ಬಳಿ ಪಾದಚಾರಿಗೆ ಬೈಕ್ ಡಿಕ್ಕಿ: ಗಾಯ

Madhyama Bimba

ರಾಜ್ಯಮಟ್ಟದ ವೈಟ್ ಲಿಫ್ಟಿಂಗ್‌ನಲ್ಲಿ ಎಸ್‌ವಿಟಿಯ ಭುವನೇಶ್ವರಿ ಪ್ರಥಮ

Madhyama Bimba

ಅಜೆಕಾರು: ನೇಮೊಟ್ಟು ದಿ| ಸಂಪಾವತಿ ಶೆಡ್ತಿಯವರ ಸ್ಮರಣಾರ್ಥ ಬಸ್ಸುತಂಗುದಾಣ ಉದ್ಘಾಟನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More