ನಾರಾಯಣ ಗುರು ಅಭಿವೃದ್ಧಿ ನಿಗಮದ ಮೊದಲ ಆಡಳಿತ ಮಂಡಳಿ ಸಭೆಯನ್ನು ನಿಗಮದ ಅಧ್ಯಕ್ಷರಾದ ಮಂಜುನಾಥ ಪೂಜಾರಿಯವರು ನಡೆಸಿದರು.
ಬೆಂಗಳೂರು ವಿಕಾಸ ಸೌಧದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಕಚೇರಿಯಲ್ಲಿ ಸಭೆ ನಡೆಸಿ, ಪರಿಶೀಲನೆ ನಡೆಸಿದರು.
ಈ ವೇಳೆ ಇಲಾಖೆ ಕಾರ್ಯದರ್ಶಿ ತುಳಸಿ ಮುದ್ದಿನೇನಿ, ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಎನ್ ಕೊಲೆರ, ಇಲಾಖೆಯ ಆಯುಕ್ತರಾದ ದಯಾನಂದ್ ಕೆ ಎ, ಹಣಕಾಸು ಇಲಾಖೆಯ ಉಪ ಕಾರ್ಯದರ್ಶಿ ಮಂಜುಳಾ ನಟರಾಜನ್, ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ನಟರಾಜ್ ಜಿ ಆರ್, ಕಂಪನಿ ಸೆಕ್ರೆಟರಿ ಶೀಲಾ ಅರವಿಂದ್ ಉಪಸ್ಥಿತರಿದ್ದರು.
