ಕಾರ್ಕಳಹೆಬ್ರಿ

ಪಡುಕುಡೂರು ಸರ್ಕಾರಿ ಶಾಲಾ ಶತಮಾನೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

ಪಡುಕುಡೂರು: ಶತಮಾನೋತ್ಸವ ಸಂಭ್ರಮದಲ್ಲಿರುವ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಸಂಭ್ರಮದ ವಿಜ್ಞಾಪನಾ ಮನವಿಯನ್ನು ಪಡುಕುಡೂರು ಶ್ರೀ ಭದ್ರಕಾಳಿ ಅಮ್ಮನವರಿಗೆ ಹೂವಿನ ಪೂಜೆಯೊಂದಿಗೆ ಮೊದಲು ಸಮರ್ಪಣೆ ಮಾಡಿ ಬಳಿಕ ಗೌರವಾಧ್ಯಕ್ಷ ಪ್ರಶಾಂತ ಶೆಟ್ಟಿ ದೊಡ್ಮನೆ ಬಿಡುಗಡೆ ಮಾಡಿದರು.


ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಭಾರವಿ ಶೆಟ್ಟಿ ಪಟೇಲರಮನೆ, ಸಂಚಾಲಕ ಪ್ರಸನ್ನ ಶೆಟ್ಟಿ ಪಡುಕುಡೂರು, ಪ್ರಧಾನ ಕಾರ್ಯದರ್ಶಿ ಹರೀಶ ಪೂಜಾರಿ ಎಸ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಶೆಟ್ಟಿ, ಉಪಾಧ್ಯಕ್ಷ ಹರೀಶ ಪೂಜಾರಿ, ಪ್ರಮುಖರಾದ ಅಶೋಕ್ ಎಂ ಶೆಟ್ಟಿ, ಉದಯ ಪೂಜಾರಿ, ಜ್ಯೋತಿ ಪ್ರಸಾದ ಶೆಟ್ಟಿ ಸೇರಿದಂತೆ ಸಮಿತಿಯ ಸಂಚಾಲಕರು, ಸಹ ಸಂಚಾಲಕರು ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಜ.30ರಂದು (ಇಂದು) ಮುನಿಯಾಲು ಕಾಡುಹೊಳೆಯಲ್ಲಿ ಸುಧಣ್ಣಾಸ್ ರಿವರ್‌ವ್ಯೂ ಗಾರ್ಡನ್ ಲೋಕಾರ್ಪಣೆ

Madhyama Bimba

ಜಿಲ್ಲೆಯಲ್ಲಿ ಗುರುತಿಸಲಾದ ಬ್ಲ್ಯಾಕ್ ಸ್ಪಾಟ್ ಸ್ಥಳಗಳನ್ನು ಅಪಘಾತ ಮುಕ್ತ ವಲಯಗಳನ್ನಾಗಿಸಲು ಕ್ರಮ ವಹಿಸಿ : ಜಿಲ್ಲಾಧಿಕಾರಿ ಡಾ . ಕೆ ವಿದ್ಯಾಕುಮಾರಿ

Madhyama Bimba

ಡಾ| ಅರುಣ್ ಉಳ್ಳಾಲ್ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿರುವುದು ಖಂಡನೀಯ: ರಮಿತಾ ಶೈಲೇಂದ್ರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More