ಕಾರ್ಕಳಹೆಬ್ರಿ

ಎಳ್ಳಾರೆ: ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿ ಶಂಕು ಸ್ಥಾಪನೆ

ಪ್ರಾಥಮಿಕ ಆರೋಗ್ಯ ಕೇಂದ್ರ ದೊಂಡೇರಂಗಡಿ, ಆಯುಷ್ಮಾನ್ ಆರೋಗ್ಯ ಕೇಂದ್ರ ಎಳ್ಳಾರೆ ಇದರ ಹೊಸ ಕಟ್ಟಡ ಕಾಮಗಾರಿಯ ಶಂಕು ಸ್ಥಾಪನೆಯು ದಿನಾಂಕ ಫೆ. 14ರಂದು ನಡೆಯಿತು.


ಶಂಕು ಸ್ಥಾಪನೆಯನ್ನು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಕಳ ಶಾಸಕರಾದ ವಿ. ಸುನೀಲ್ ಕುಮಾರ್ ನೇರವೇರಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿಯವರಾದ ಡಾ. ಸಂಧೀಪ್ ಕುಡ್ವ, ದೊಂಡೇರಂಗಡಿ ವೈಧ್ಯಾಧಿಕಾರಿ ಶ್ರೀಮತಿ ಡಾ.ಚಂದ್ರಿಕಾ ಕಿಣಿ, ಪಂಚಾಯತ್ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಅರೋಗ್ಯ ಸಿಬ್ಬಂದಿ ಯವರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಹೆಬ್ರಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘಕ್ಕೆ ಸುವರ್ಣ ಸಂಭ್ರಮ: ಸಮಾಲೋಚನಾ ಸಭೆ

Madhyama Bimba

ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ

Madhyama Bimba

ಶಾಂತಿ ಸಾಮರಸ್ಯಕ್ಕೆ ಧಕ್ಕೆ ತರುವ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ- ಸುದೀಪ್ ಶೆಟ್ಟಿ ನಿಟ್ಟೆ ವಿರುದ್ಧ ಪ್ರಕರಣ ದಾಖಲು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More