ಕಾರ್ಕಳ

ಕುಕ್ಕುಂದೂರು ಫ್ರೆಂಡ್ಸ್ ಅಧ್ಯಕ್ಷರಾಗಿ ಪುಷ್ಪಾ ಪ್ರಭು, ಉಪಾಧ್ಯಕ್ಷರಾಗಿ ಲಲಿತಾ ಶೆಟ್ಟಿ

ಕುಕ್ಕುಂದೂರು ಫ್ರೆಂಡ್ಸ್ (ರಿ.) ಕುಕ್ಕುಂದೂರು – ಮುಂಬೈ ಇದರ 2026 – 27 ನೇ ಸಾಲಿನ ಅಧ್ಯಕ್ಷರಾಗಿ ಶ್ರೀಮತಿ ಪುಷ್ಪಾ ಪ್ರಭು ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಲಲಿತಾ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ದಿನಾಂಕ 15-02-2026 ರಂದು ನಡೆದ ಸಂಘದ ಸಭೆಯಲ್ಲಿ ಎಲ್ಲಾ ಸದಸ್ಯರ ಅಭಿಪ್ರಾಯದಂತೆ ಈ ಆಯ್ಕೆ ನಡೆಯಿತು. ಅದರಂತೆ ಸಂಘದ ಕಾರ್ಯಾಧ್ಯಕ್ಷರಾಗಿ ವಿಜಯ್ ಶೆಟ್ಟಿ, ಕಾರ್ಯದರ್ಶಿಯಾಗಿ ಸವಿನ್ ಪೂಜಾರಿ ಮತ್ತು ಅರ್ಫಾಜ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶೈಲೇಶ್ ಆಚಾರ್ಯ, ರಿತೇಶ್ ಆಚಾರ್ಯ, ಕ್ರೀಡಾ ಕಾರ್ಯದರ್ಶಿಯಾಗಿ ಶೈಲೇಶ್ ಆಚಾರ್ಯ, ನಿತೇಶ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಯಿತು.

Related posts

ಅಜೆಕಾರು ಗುಡ್ಡೆಅಂಗಡಿ ಶ್ರೀ ಹರಿವಾಯು ಕೃಪಾಕ್ಕೆ ಪೇಜಾವರ ಶ್ರೀ ಭೇಟಿ

Madhyama Bimba

ಅಂತರಾಷ್ಟ್ರೀಯ ಟೇಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ  ಮಿಂಚಿದ ಹಿರ್ಗಾನದ ಅದಿತಿ ಶರ್ಮಾ ಹಾಗೂ ರತಿ ಶರ್ಮಾ

Madhyama Bimba

ಬಾಲಗೌರವ ಪ್ರಶಸ್ತಿ: ಅರ್ಜಿ ಆಹ್ವಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More