ಕಾರ್ಕಳ

ಕಾರ್ಕಳ: ಯರ್ಲಪಾಡಿಯ ಯುವಕ ಅನಾರೋಗ್ಯದಿಂದ ಮೃತ್ಯು

ಕಾರ್ಕಳ: ಯವಕನೋರ್ವ ಅನಾರೋಗ್ಯದಿಂದ ಮೃತಪಟ್ಟ ಘಟನೆ ಫೆ. 19ರಂದು ವರದಿಯಾಗಿದೆ.
ಯರ್ಲಪಾಡಿಯ ಸುಹೇಶ್ (22) ಮೃತಪಟ್ಟವರು.

ಇವರಿಗೆ ೧೫ ದಿನಗಳಿಂದ ಕೆಮ್ಮಿನಿಂದ ಬಳಲುತ್ತಿದ್ದು ಔಷಧಿ ಮಾಡುತ್ತಿದ್ದರು. ಮನೆಯಲ್ಲಿ ಕುಳಿತಿದ್ದವರು ಒಮ್ಮೆಲೆ ಬೊಬ್ಬೆ ಹಾಕುತ್ತಾ ಕೆಳಗೆ ಬಿದ್ದು ನರಳಾಡಿ ತೀವ್ರ ಅಸ್ವಸ್ಥರಾದರು. ಇವರನ್ನು ಚಿಕಿತ್ಸೆಗಾಗಿ ಕಾರ್ಕಳದ ಗಾಜ್ರಿಯಾ ಆಸ್ಫತ್ರೆಗೆ ಕರೆದುಕೊಂಡು ಬಂದು ವೈದ್ಯರು ಪರೀಕ್ಷಿಸಿ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

10ನೇ ವರ್ಷದ ಸಂಭ್ರಮದಲ್ಲಿ ಕಾರ್ಕಳದ ಶ್ರೀ ವಿಜಯಲಕ್ಷ್ಮೀ ಫ್ಯಾಬ್ರಿಕ್ಸ್-ದೀಪಾವಳಿಯ ಪ್ರಯುಕ್ತ ಲಕ್ಕಿ ಕೂಪನ್, ವಿಶಿಷ್ಟ ಬಹುಮಾನಗಳು

Madhyama Bimba

ಕರಾಟೆ ಚಾಂಪಿಯನ್ ಶಿಪ್: ಎಸ್‌ವಿಟಿ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಬಹುಮಾನ

Madhyama Bimba

ಶ್ರೀಮತಿ ಮಮತಾ ರಾಜು ಹಾಗೂ ಮಂಜುಳಾ ವಿಶ್ವನಾಥ್ ಅವರಿಗೆ ಶಿವಶರಣೆ ಅಕ್ಕಮ್ಮ ರಾಜ್ಯ ಪ್ರಶಸ್ತಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More