ಕಾರ್ಕಳ

ಕಾರ್ಕಳ: ಯುವಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಯುವಕನೋರ್ವ ನೇಣು ಬಿಗಿದು ಆಹ್ಮಹತ್ಯೆ ಮಾಡಿಕೊಂಡ ಘಟನೆ ಫೆ. 20ರಂದು ವರದಿಯಾಗಿದೆ.
ಚಿಕ್ಕಮಗಳೂರಿನ ಸಚಿನ್ ಶೆಟ್ಟಿ (25) ಆತ್ಮಹತ್ಯೆ ಮಾಡಿಕೊಂಡವರು.

ಇವರು ವಾಸವಾಗಿದ್ದ ಕುಕ್ಕುಂದೂರು ನಾಗ ಎಂಟರ್ಪ್ರೈಸಸ್ ಕಟ್ಟಡದಲ್ಲಿನ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಮೂರ್ತೆದಾರರ ಸೇವಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Madhyama Bimba

ಸೂರಿಮಣ್ಣು: ಭಜನಾ ಮಂಗಲೋತ್ಸವಕ್ಕೆ ಸುವರ್ಣ ಸಂಭ್ರಮ : ಋಕ್ ಸಂಹಿತಾ ಮಹಾಯಾಗ -7 ದಿನ ಭಜನೋತ್ಸವ:

Madhyama Bimba

ಹೆಬ್ರಿ: ಕಾರಿಗೆ ಪಿಕ್ ಅಫ್ ವಾಹನ ಡಿಕ್ಕಿ- ಗಾಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More