Blog

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಮಣಿರಾಜ್ ಶೆಟ್ಟಿ

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಮಣಿರಾಜ್ ಶೆಟ್ಟಿಯವರನ್ನು ರಾಜ್ಯ ಬಿಜೆಪಿ ಆಯ್ಕೆ ಮಾಡಿದೆ.

ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಮಣಿರಾಜ್ ಶೆಟ್ಟಿ ಅವರು ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ 2 ಬಾರಿ, 4 ಬಾರಿ ತಾಲೂಕು ಬಿಜೆಪಿ ಅಧ್ಯಕ್ಷರಾಗಿ, ಯುವ ಮೋರ್ಚಾ ಅಧ್ಯಕ್ಷರಾಗಿ ಹೀಗೆ ಹಲವಾರು ಬಾರಿ ಬಿಜೆಪಿ ಪಕ್ಷದ ವಿವಿಧ ಘಟಕಗಳಲ್ಲಿ ಕಳೆದ 40 ವರ್ಷಗಳಿಂದ ಸೇವೆ ಮಾಡಿದ್ದಾರೆ

Related posts

ರೋಟರಿ ಕ್ಲಬ್ ರಾಕ್ ಸಿಟಿ ವತಿಯಿಂದ ‘ಪಲ್ಸ್ ಪೋಲಿಯೊ‘ ಕಾರ್ಯಕ್ರಮ

Madhyama Bimba

ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ

Madhyama Bimba

ಇಂದು ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ ಉದ್ಘಾಟನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More