ಕಾರ್ಕಳಹೆಬ್ರಿ

ಹೆಬ್ರಿ: ಅನಾರೋಗ್ಯದಿಂದ ಮನನೊಂದು ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ: ಅನಾರೋಗ್ಯದ ವಿಚಾರವಾಗಿ ಮನನೊಂದು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 26ರಂದು ವರದಿಯಾಗಿದೆ.

ಶಿವಪುರದ ಪೂವಪ್ಪ ಪೂಜಾರಿ (83) ಆತ್ಮಹತ್ಯೆ ಮಾಡಿಕೊಂಡವರು.

ಇವರಿಗೆ ವಿಪರೀತ ಬೀಡಿ ಸೇದುವ ಚಟ ಹೊಂದಿದ್ದು, ಕ್ಯಾನ್ಸರ್, ಶ್ವಾಸಕೋಶ ತೊಂದರೆ ಮತ್ತು ಬಿಪಿ ಕಾಯಿಲೆಯಿಂದ ಬಳಲುತ್ತಿದ್ದರು. ಈ ವಿಚಾರವಾಗಿ ನೊಂದು ಮಾನಸಿಕ ಖಿನ್ನತೆಗೆ ಒಳಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಅಂತರಾಷ್ಟ್ರೀಯ ಟೆಕ್ವಾಂಡೋ ಚಾಂಪಿಯನ್ ಶಿಪ್- ನಕ್ರೆ ಪವನ್‌ರಿಗೆ ದ್ವಿತೀಯ ಸ್ಥಾನ

Madhyama Bimba

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಅಧ್ಯಕ್ಷರಾಗಿ ಮಂಜುನಾಥ್ ಹೆಗ್ಡೆ ಮತ್ತು ಕಾರ್ಯದರ್ಶಿಯಾಗಿ ಗಣೇಶ್ ಬಾರ್ಲಾಯ ಆಯ್ಕೆ

Madhyama Bimba

ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More