ಕಾರ್ಕಳ

ಹೆಬ್ರಿ: ಮೋಟಾರ್ ಸೈಕಲ್‌ಗೆ ಟಿಪ್ಪರ್ ಲಾರಿ ಡಿಕ್ಕಿ- ಗಾಯ

ಹೆಬ್ರಿ: ನಾಡ್ಪಾಲು ಗ್ರಾಮದ ಆಗುಂಬೆ ಘಾಟಿಯ 02 ತಿರುವಿನ ಬಳಿ ಮೋಟಾರ್ ಸೈಕಲ್‌ಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಮೋಟಾರ್ ಸೈಕಲ್ ಸವಾರ ಗಾಯಗೊಂಡ ಘಟನೆ ಮಾ. 01ರಂದು ವರದಿಯಾಗಿದೆ.

ಮೋಟಾರ್ ಸೈಕಲ್ ಸವಾರ ಶೃಜನ್ ತಮ್ಮೆಗೌಡ (24) ಗಾಯಗೊಂಡವರು.

ಶೃಜನ್ ತಮ್ಮೆಗೌಡ ಹಾಗೂ ಸಹಸವಾರೆ ಅಶ್ವೀನಿಯವರು ಮೋಟಾರ್ ಸೈಕಲ್‌ನಲ್ಲಿ ಹಾಸನಕ್ಕೆ ಹೋಗುತ್ತಿರುವಾಗ ಆಗುಂಬೆ ಕಡೆಯಿಂದ ಬರುತ್ತಿದ್ದ ಟಿಪ್ಪರ್ ಲಾರಿಯನ್ನು ಚಾಲಕ ರಮೇಶ್ ಅತೀವೇಗ ದಿಂದ ಚಾಲಾಯಿಸಿಕೊಂಡು ಬಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯ ಪರಿಣಾಮ ಶೃಜನ್‌ರವರು ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಚಿಕ್ಕಲ್‌ಬೆಟ್ಟು ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ವತಿಯಿಂದ ಶ್ರಮದಾನ

Madhyama Bimba

ರಾಜ್ಯಮಟ್ಟದ ವೈಟ್ ಲಿಫ್ಟಿಂಗ್‌ನಲ್ಲಿ ಎಸ್‌ವಿಟಿಯ ಭುವನೇಶ್ವರಿ ಪ್ರಥಮ

Madhyama Bimba

ಸಚ್ಚೇರಿಪೇಟೆಯಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More