ಹೆಬ್ರಿ : ಕನ್ನಡ ಶಾಲೆ ಉಳಿಸಿ ಬೆಳೆಸಿ ರಾಜ್ಯಮಟ್ಟದ ಸಮಿತಿ ರಚನೆಯಾಗಿದ್ದು ಹೆಬ್ರಿ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ಕುಚ್ಚೂರು ಶ್ರೀಕಾಂತ್ ಪೂಜಾರಿ ಆಯ್ಕೆಯಾಗಿದ್ದಾರೆ.

ಉಡುಪಿ ಜಿಲ್ಲಾಧ್ಯಕ್ಷ ವಾಸುದೇವ ರಾವ್ ಅವರು ನೇಮಕ ಮಾಡಿದ್ದಾರೆ.
ಕನ್ನಡ ಶಾಲೆ ಉಳಿಸಿ ಬೆಳೆಸಲು ವಿಶೇಷ ಅಭಿಯಾನ ನಡೆಯಲಿದೆ ಎಂದು ಶ್ರೀಕಾಂತ್ ಪೂಜಾರಿ ತಿಳಿಸಿದ್ದಾರೆ.
