ಕಾರ್ಕಳಹೆಬ್ರಿ

ಹೆಬ್ರಿ ಎಸ್.ಆರ್ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗೆ ಬಹುಮಾನ

ಶೆಲ್ ಎನ್‌ಎಕ್ಸ್‌ಪ್ಲೋರರ್ಸ್ – ಲರ್ನಿಂಗ್ ಲಿಂಕ್ ಫೌಂಡೇಶನ್ ಸೈನ್ಸ್, ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿದ್ದ, ಕಾರ್ನಿವಲ್-2026 ಈ ಕಾರ್ಯಕ್ರಮದಲ್ಲಿ ಹೆಬ್ರಿಯ ಎಸ್.ಆರ್. ಪಬ್ಲಿಕ್ ಸ್ಕೂಲ್‌ನ 8ನೇ ತರಗತಿಯ ವಿದ್ಯಾರ್ಥಿಗಳಾದ ವಿನೀಶ್ ಆಚಾರ್ಯ, ಆರುಷ್ ಶೆಟ್ಟಿ, ಆಕರ್ಷ್ ಎ. ಶೆಟ್ಟಿ ತಯಾರಿಸಿದ Solar Powered Recycling Bot ಮಾದರಿಯನ್ನು ಪ್ರದರ್ಶಿಸಿ ಪ್ರಥಮ ಸಮಾಧಾನಕರ ಬಹುಮಾನವನ್ನು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಂದ ಪಡೆದಿದ್ದಾರೆ.

Related posts

10ನೇ ವರ್ಷದ ಸಂಭ್ರಮದಲ್ಲಿ ಕಾರ್ಕಳದ ಶ್ರೀ ವಿಜಯಲಕ್ಷ್ಮೀ ಫ್ಯಾಬ್ರಿಕ್ಸ್-ದೀಪಾವಳಿಯ ಪ್ರಯುಕ್ತ ಲಕ್ಕಿ ಕೂಪನ್, ವಿಶಿಷ್ಟ ಬಹುಮಾನಗಳು

Madhyama Bimba

ಕಾರ್ಕಳ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಡಿ. 22ರಿಂದ 27ರವರೆಗೆ ಲೇಸರ್ ಶಸ್ತ್ರಚಿಕಿತ್ಸಾ ಶಿಬಿರ

Madhyama Bimba

ಕರಾಟೆ ಚಾಂಪಿಯನ್‌ಶಿಪ್: ಭುವನೇಂದ್ರ ರೆಸಿಡೆನ್ಸಿಯಲ್ ಶಾಲೆಯ ಹಸ್ತಿನ್ ಎನ್ ಸುವರ್ಣ ಪ್ರಥಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More