ಕಾರ್ಕಳ

ಕಾರ್ಕಳ: ತಾಲೂಕು ಕಚೇರಿಯ ಸಿಬ್ಬಂದಿ ಅಮಾನತು

ಕಾರ್ಕಳ: ಕಾರ್ಕಳ ತಾಲೂಕು ಕಚೇರಿಯ ಸಹಾ ಅಭಿಲೇಖಾಲಯ ವಿಷಯ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ಶ್ರೀನಾಥ್‌ರವರ ಮೇಲೆ ಪ್ರಕರಣ ದಾಖಲಾಗಿದೆ.


ಇವರು2022-23 ನೇ ಸಾಲಿನಲ್ಲಿ ಕಾರ್ಕಳ ತಾಲೂಕು ಅಜೆಕಾರು ಹೋಬಳಿಯ ಎರ್ಲಪಾಡಿ ಗ್ರಾಮದ mr 03/10-11 ರ ಕಡತವನ್ನು2022-23 ನೇ ಸಾಲಿನಲ್ಲಿ ಅರ್ಜಿದಾರರಿಗೆ ಮಾಹಿತಿ ಹಕ್ಕಿನಡಿಯಲ್ಲಿ ದಾಖಲಾತಿಯನ್ನು ನೀಡಿರುತ್ತಾರೆ. ಅರ್ಜಿದಾರರಿಗೆ ಮಾಹಿತಿ ನೀಡಿದ ಕಡತವು ಪ್ರಸುತ್ತ ಅಭಿಲೇಖಾಲಯದ ದಾಖಲೆ ಪತ್ರದ ಕಡತವು ಕಂಡು ಬರುವುದಿಲ್ಲವಾಗಿ ಕೆ.ಹರಿಪ್ರಸಾದ. ಉಪತಹಶೀಲ್ದಾರರು. ಅಭಿಲೇಖಾಲಯ ಕಾರ್ಕಳ ತಾಲೂಕು ಕಛೇರಿ ಕಾರ್ಕಳ ತಾಲೂಕು ರವರು ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 40/2026 ಕಲಂ: 9 ಸಾರ್ವಜನಿಕ ಕಡತ ಸಂರಕ್ಷಣಾ ಕಾಯ್ದೆ 2010 ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಸನ್‌ಮಾರ್ಗ್ ಎನರ್ಜಿಸ್ ಕಾರ್ಕಳದಲ್ಲಿ ಶುಭಾರಂಭ

Madhyama Bimba

ಗೋವಾ ತುಳುಕೂಟ ಉದ್ಘಾಟನೆ

Madhyama Bimba

ಮುದ್ರಾಡಿ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ಪುರಸ್ಕಾರ, ಸಾಧಕ ವಿದ್ಯಾರ್ಥಿಗಳಿಗೆ ಮತ್ತು ದಾನಿಗಳಿಗೆ ಸನ್ಮಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More