ಕಾರ್ಕಳ: ಮಹಿಳೆಯೋರ್ವರು ಅನಾರೋಗ್ಯದಿಂದ ಮೃತ್ಯುವಿಗೀಡಾದ ಘಟನೆ ಮಾ. 13ರಂದು ವರದಿಯಾಗಿದೆ.
ಕಾರ್ಕಳ ನಿವಾಸಿ ಕೆ ಜೆ. ಉಷಾ (68) ಮೃತಪಟ್ಟವರು.

ಉಷಾರವರು ರಕ್ತದೋತ್ತಡ ಕಾಯಿಲೆಯಿಂದ ಬಳಲುತ್ತಿದ್ದು, ಮನೆಯಲ್ಲಿ ಮಲಗಿದ್ದವರು ನರಳುತ್ತಿದ್ದು, ಕೂಡಲೇ ಚಿಕಿತ್ಸೆಗಾಗಿ ಕಾರ್ಕಳದ ಸರಕಾರಿ ಆಸ್ಪತ್ರಗೆ ಕರೆದುಕೊಂಡು ಬಂದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
