ಮೂಡುಬಿದಿರೆ

ಸರಕಾರಿ ಬಸ್ಸು ಡಿಕ್ಕಿಯಾಗಿ ಎದುರಿನ ವಾಹನದ ಚಾಲಕ ಸಾವು

ಕರ್ನಾಟಕ ಸಾರಿಗೆ ನಿಗಮದ ಕೆಂಪು ಬಸ್ಸೊಂದು ಬೆಳುವಾಯಿ ಫ್ಲೈ ಓವರ್‌ನಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ಎದುರಿನಿಂದ ಬರುತ್ತಿದ್ದ ಚತುಷ್ಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದು ಚಾಲಕನ ಸಾವಿಗೆ ಕಾರಣವಾಗಿದೆ.


ಕೆಎಸ್‌ಆರ್‌ಟಿಸಿ ಕೆಎ31ಎಫ್1445 ನಂಬ್ರದ ಬಸ್ಸು ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಡಿಕ್ಕಿಯಾದ ಸಂದರ್ಭದಲ್ಲಿ ಆ ವಾಹನದಲ್ಲಿದ್ದ ಮತ್ತೋರ್ವ ಪ್ರಯಾಣಿಕ ಗಾಯಗೊಂಡಿದ್ದಾರೆ.

Related posts

  ಲಾಡಿ ಶ್ರೀ ನಾಗಬ್ರಹ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವಿಪ್ರಸಾದ್ ಶೆಟ್ಟಿ

Madhyama Bimba

ಮೂಡುಬಿದಿರೆ ರಾಮಕ್ಷತ್ರೀಯ ಸೇವಾ ಸಂಘದ ಮಹಾಸಭೆ

Madhyama Bimba

ನವಮೈತ್ರಿ ಸಹಕಾರಿ ಸಂಘದ ಸ್ವಂತ ಕಟ್ಟಡ ಮೈತ್ರಿ ಸೌಧ ಉದ್ಘಾಟನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More