ಕಾರ್ಕಳ

ಕಾರ್ಕಳ: ಮೋಟಾರ್ ಸೈಕಲ್‌ಗೆ ಟಿಪ್ಪರ್ ಲಾರಿ ಡಿಕ್ಕಿ- ಸವಾರ ಮೃತ್ಯು

ಕಾರ್ಕಳ: ಮೋಟಾರ್ ಸೈಕಲ್‌ಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಮೋಟಾರ್ ಸೈಕಲ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾ. 19ರಂದು ವರದಿಯಾಗಿದೆ.


ಗಣೇಶ ನಾಯಕ್ ಮೃತಪಟ್ಟವರು.

ಗಣೇಶ್ ನಾಯಕ್‌ರವರು ಮೋಟಾರ್ ಸೈಕಲ್‌ನಲ್ಲಿ ಹಂಪನಕಟ್ಟೆ ಕಡೆಗೆ ಬರುತ್ತಿರುವಾಗ ಟಿಪ್ಪರ ಲಾರಿಯು ಮೋಟಾರ್ ಸೈಕಲ್‌ನ ಹಿಂಬದಿಯಿಂದ ಡಿಕ್ಕಿಯಾಗಿದೆ.

ಡಿಕ್ಕಿಯ ಪರಿಣಾಮ ಗಣೇಶ ನಾಯಕ್ ಮೋಟಾರ್ ಸೈಕಲ್ ಸಮೇತ ರಸ್ತೆಯಲ್ಲಿ ಬಿದ್ದು, ಲಾರಿಯು ಗಣೇಶ ನಾಯಕ್‌ರವರ ತಲೆಯ ಮೇಲೆ ಹರಿದು ಹೋಗಿ ಗಂಭೀರ ಸ್ವರೂಪದ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಬೋಳ ಆಯುಷ್ ಎಸ್. ಪೂಜಾರಿಗೆ ಚಿನ್ನದ ಪದಕ

Madhyama Bimba

ಪಡುಕುಡೂರಿನಿಂದ ಸಿರಿಬೈಲು ದೇವಸ್ಥಾನಕ್ಕೆ ಪಾದಯಾತ್ರೆ

Madhyama Bimba

ಕಾರ್ಕಳ: ಶ್ರೀ ಲಕ್ಷ್ಮೀ ಜ್ಯುವೆಲ್ಲರ್‍ಸ್ ದೀಪಾವಳಿ ಕೊಡುಗೆ- ಪ್ರತಿ ಗ್ರಾಂ ಚಿನ್ನಕ್ಕೆ 400 ರೂ. ರಿಯಾಯಿತಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More