ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ಇದರ ಕಾರ್ಯದರ್ಶಿಯಾಗಿ ಕಾರ್ಕಳದ ಶೋಭಾ ಭಾಸ್ಕರ್ ರನ್ನು ಆಯ್ಕೆ ಮಾಡಿ ಜಿಲ್ಲಾ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಆಯ್ಕೆ ಮಾಡಿದ್ದಾರೆ.
ಕಾರ್ಕಳದ ನಿವಾಸಿ ಆಗಿರುವ ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ
previous post
next post
