ಉಜಿರೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರೊಂದು ,ಕಾರ್ಕಳ ಹೆಬ್ರಿ ರಾಜ್ಯ ಹೆದ್ದಾರಿ ಮುನಿಯಾಲಿನ ಚಟ್ಕಲ್ ಪಾದೆ ಬಳಿ ಆಯ ತಪ್ಪಿದೆ.
ಕಾರು,ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅಪಾಯದಿಂದ ಪಾರಾಗಿದ್ದು,ರಸ್ತೆಯಲ್ಲಿ ಬರುತ್ತಿದ್ದ ರಿಕ್ಷಾ ಹಾಗೂ ಬೈಕ್ ಸವಾರರನ್ನು ತಪ್ಪಿಸಲು ಹೋಗಿ ರಸ್ತೆ ಬದಿ ಚರಂಡಿಯ ಜರೆಗೆ ತಾಗಿ ಕಾರ್ ನಲ್ಲಿದ್ದ ಮಹಿಳೆ ಹಾಗೂ ಮಗುವಿಗೆ ಅಲ್ಪ ಸ್ವಲ್ಪ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದಾರೆ.
ವರದಿ : ಪ್ರಮೋದ್ ಚಂದ್ರ ಪೈ ಮುನಿಯಾಲು





